ಸಕಲೇಶಪುರ/ಆಲೂರು/ಕಟ್ಟಾಯ: ಕಟ್ಟಾಯ ಹೋಬಳಿ ಶಂಕರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಗೆವಾಳು ಗ್ರಾಮದಲ್ಲಿರುವ ಶ್ರೀ ಮಲ್ಲೇಶ್ವರ ಸ್ವಾಮಿ…
ಆಲೂರು : ಸಸಿಗಳನ್ನೇ ಮಕ್ಕಳೆಂದು ಭಾವಿಸಿ, ನೀರು ಎರೆದು ಸಾವಿರಾರು ಮರಗಳನ್ನು ಬೆಳೆಸಿ ವಿಶ್ವಕ್ಕೆ ಮಾದರಿಯಾಗುವ ಮೂಲಕ ಪರಿಸರ ಮತ್ತು ಜೀವಸಂಕುಲ…
ಆಲೂರು: ತಾಲ್ಲೂಕಿನ ಪಾಳ್ಯ ಹೋಬಳಿ ಚಿಕ್ಕಕಣಗಾಲು ಜನತಾ ಕಾಲೊನಿಯ ಪುರೋಹಿತ ನಾಗೇಶ್ ಎಂಬುವರ ಮನೆ ಬೀಗ ಮುರಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕ…
ಆಲೂರು: ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯಾ ಪುರುಷೋತ್ತಮ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಆಯೋಜಿಸಲಾಗಿತ್ತು. ಪಾಳ್ಯ ಗ್ರಾಪಂನ ನೂತನ …
ಆಲೂರು ತಾಲ್ಲೂಕು ಕಿರಗಡಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ್ ( ಆಟೋ ಸೂರಿ ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.…
ಆಲೂರು: ತಾಲೂಕಿನ ಕದಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಆಯ್ಕೆ ಚುನಾವಣೆಯಲ್ಲಿ ಹಾಸನ ಜಿಲ್ಲಾ ಎಚ್ ಡಿಸಿಸಿ ಬ್ಯಾಂಕ್ ನಿರ…
ಆಲೂರು : ತಾಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಹಾಲಿ ಹಾಸನ ಹೆಚ್ ಡಿ. ಸಿ…
ಆಲೂರು ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಗೆ ಸೇರಿದ ಸಮಾಧಾಲೆ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ನೆಲೆಗುದಿಗೆ ಬಿದ್ದಿದ್ದ ರಸ್ತೆ…
ಹಾಸನ: ಆಲೂರು ತಾಲ್ಲೂಕಿನ ಧರ್ಮಪುರಿ ಗ್ರಾಮದಲ್ಲಿ ಬಹಿರ್ದೆಸೆಗೆ ಹೋಗಿದ್ದ ಮಹಿಳೆ ಒಬ್ಬರು ಆಕಸ್ಮಿಕವಾಗಿ ತುಂಡಾದ ವಿದ್ಯುತ್ ತಂತಿ ತುಳಿದು ಸ್ಥ…
ಆಲೂರು: ಆಲೂರು ತಾಲೂಕಿನ ಮಗ್ಗೆ ರಾಯರ ಕೊಪ್ಪಲು ರಸ್ತೆ, ವೈ.ಎನ್. ಪುರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಜ.09ರಿಂದ …
ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಆಲೂರು ಸಿದ್ದಾಪುರ ಗ್ರಾಮದ ಸೈನಿಕ 28 ವರ್ಷದ ಪಳಂಗೋಟಿ ದಿವಿನ್ ಕೊ…
ಆಲೂರು : ವಕೀಲನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆಲೂರು ತಾಲ್ಲೂಕಿನ, ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ರಂಗೇನಹಳ್ಳಿ ಗ್ರಾಮದ …
ಹಾಸನ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬರುವ ಆಲೂರು ತಾಲ್ಲೂಕಿನ ಚೌಳಗೆರೆ ಬಳಿ ಟೋಲ್ ಶುಲ್ಕ ವಸೂಲಿ ಮಾಡದಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರ…
ಆಲೂರು: ಆಲೂರು ತಾಲ್ಲೂಕು ದಡದಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಾಸ್ಥಾನ ಟ್ರಸ್ಟ್ (ರಿ) ದಡದಹಳ್ಳಿ ಹಾಗೂ ಗ್ರಾಮಸ್ಥರ ನೆರವಿನಿಂದ…
ಆಲೂರು : ತಾಲ್ಲೂಕಿನ ಕದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುಧುವಾರ ನಡೆದ ಚುನಾವಣೆಯಲ್ಲಿ ತುರುಗನಹಳ್ಳಿ ಗ್ರಾಮದ ಸದಸ್ಯ ತಿಮೇಗೌಡ (…
ಆಲೂರು :ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಹಾಸನ ಜಿಲ್ಲಾ ಲೋಕಾಯುಕ್ತ ಎಸ್.ಪಿ ಬಿ.ಎನ್ ನಂದಿನಿ ನೇತತ್ವದಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಿ…
Social Plugin